ಗೃಹ ಸಚಿವ ಜಿ ಪರಮೇಶ್ವರ್

ಇತ್ತೀಚಿಗೆ ತಾನು ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾದಾಗ ಅವರು ಒಂದು ದೇಶ ಒಂದು ಚುನಾವಣೆ ಮಸೂದೆಯ ಪ್ರಸ್ತಾಪ ಮಾಡಿದ್ದರು ಮತ್ತು ತಮ್ಮ ಸರ್ಕಾರ ಯಾಕೆ ಅದನ್ನು ಜಾರಿಗೆ ತರುವ ನಿರ್ಧಾರ ಮಾಡಿಕೊಂಡಿದೆ ಅನ್ನೋದನ್ನು ವಿವರಿಸಿದ್ದರು, ಅದರ ಬಗ್ಗೆ ಬಹಳಷ್ಟು ಚರ್ಚೆಗಳಾಗಬೇಕಿದೆ ಎಂದು ಪರಮೇಶ್ವರ್ ಹೇಳಿದರು.