ಮುಂಬರುವ ಲೋಕ ಸಭಾ ಚುನಾವಣೆಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎದುರು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಹೊಂದಾಣಿಕೆ ಮಾಡಿಕೊಂಡು ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂದು ಯೋಗೇಶ್ವರ್ ಹೇಳಿದ್ದಾರೆ. ಜೆಡಿಎಸ್ ಪಿತಾಮಹ ಹೆಚ್ ಡಿ ದೇವೇಗೌಡ ವಿಷಯಕ್ಕೆ ಸಂಬಂಧಿಸಿದಂತೆ ಪ್ರಸ್ತಾಪ ಮುಂದಿಡಬೇಕು ಅಂತಲೂ ಅವರು ಹೇಳಿದ್ದರು.