ಕರಿಯಮ್ಮ, ಜೆಡಿಎಸ್ ಶಾಸಕಿ

ತಾನು ಅವರನ್ನು ಭೇಟಿಯಾಗಲೇಬೇಕೆನ್ನುವುದು ದೇವದುರ್ಗ ಕ್ಷೇತ್ರದ ರೈತರ ಒತ್ತಾಸೆಯೂ ಆಗಿತ್ತು. ಬೆಂಗಳೂರಲ್ಲಿ ಶುಕ್ರವಾರ ಕಮಿಟಿ ಮೀಟಿಂಗ್ ಕೂಡ ಇದ್ದ ಕಾರಣ ಅದರಲ್ಲಿ ಪಾಲ್ಗೊಳ್ಳುವುದರ ಜೊತೆಗೆ ಅಣ್ಣನವರನ್ನು ಮತಾಡಿಸುವುದು ಸಾಧ್ಯವಾಗುತ್ತದೆ ಅಂತ ಆಗಮಿಸಿರುವುದಾಗಿ ಕರಿಯಮ್ಮ ಹೇಳಿದರು.