ಕಳೆದ ವರ್ಷ ಸರ್ಕಾರಕ್ಕೆ ಸಲ್ಲಿಕೆಯಾಗಿರುವ ಜಾತಿಗಣತಿ ವರದಿಗೆ ಸಂಬಂಧಿಸಿದಂತೆ ಇದುವರೆಗೆ ಯಾವುದೇ ಸ್ಪಷ್ಟವಾದ ನಿರ್ಧಾರವಾಗಲೀ ತೀರ್ಮಾನವಾಗಲೀ ತೆಗೆದುಕೊಂಡಿಲ್ಲ, ಹಾಗಾಗಿ ಜಾತಿ ಗಣತಿ ಸಮೀಕ್ಷೆಯನ್ನು ಪ್ರತಿ ಮನೆ ಮನೆಗೆ ತೆರಳಿ ಅಂಕಿ ಅಂಶಗಳನ್ನು ಸಂಗ್ರಹಿಸಿ ವರದಿಯನ್ನು ಸ್ಫುಟವಾಗಿ ತಯಾರು ಮಾಡಬೇಕಿರುವ ಅವಶ್ಯಕತೆ ಇದೆಯೆಂದು ಸಿಎಂ ಹಾಗೂ ಡಿಸಿಎಂಗೆ ತಿಳಿಸುವುದಾಗಿ ಬಾಲಕೃಷ್ಣ ಹೇಳಿದರು.