ರಮೇಶ್ ಜಾರಕಿಹೊಳಿ ಮತ್ತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ರಾಜಕೀಯ ವೈಷಮ್ಯ ಕನ್ನಡಿಗರಿಗೆ ಗೊತ್ತಿಲ್ಲದಿಲ್ಲ. ಪರಸ್ಪರ ಟೀಕಾ ಪ್ರಹಾರ ನಡೆಸುವುದು ಬಹಳ ದಿನಗಳಿಂದ ನಡೆಯುತ್ತಿದೆ. ವಿಧಾನ ಸಭಾ ಚುನಾವಣೆಯಲ್ಲಿ ಹೆಬ್ಬಾಳ್ಕರ್ ರನ್ನು ಸೋಲಿಸಲು ರಮೇಶ್ ಮತ್ತು ಗೋಕಾಕ ಶಾಸಕ ಮತ್ತೊಮ್ಮೆ ವಿಧಾನ ಸಭೆಗೆ ಬರದ ಹಾಗೆ ಉಡೆಯಲು ಸಚಿವೆ ಪಟ್ಟ ಪ್ರಯತ್ನಗಳನ್ನು ರಾಜ್ಯದ ಜನತೆ ನೋಡಿದೆ.