ಆರ್ ಅಶೋಕ, ವಿಪಕ್ಷ ನಾಯಕ

ಯದುವೀರ್ ಅವರಿಗೆ ಟಿಕೆಟ್ ನೀಡುವ ಬಗ್ಗೆ ತನಗೆ ಮಾಹಿತಿ ಇಲ್ಲ ಮತ್ತು ತಾನು ಅವರಿಗೆ ಫೋನ್ ಕೂಡ ಮಾಡಿಲ್ಲ ಎಂದು ಅಶೋಕ ಹೇಳಿದರು. ಟಿಕೆಟ್ ಯಾರಿಗೆ ಸಿಕ್ಕರೂ ಜಿಲ್ಲಾ ಘಟಕದ ಕಾರ್ಯಕರ್ತರೆಲ್ಲ ಅವರ ಪರವಾಗಿ ಕೆಲಸ ಮಾಡಲಿದ್ದಾರೆ ಎಂದು ಮೈಸೂರು ಜಿಲ್ಲಾಧ್ಯಕ್ಷರು ಹೇಳಿದ್ದಾರೆ ಮತ್ತು ಪ್ರತಾಪದ ಸಿಂಹ ಸಹ ಅಭ್ಯರ್ಥಿಯ ಕರಪತ್ರಗಳನ್ನು ಹಂಚುವುದಾಗಿ ಹೇಳಿದ್ದಾರೆ ಎಂದು ಆಶೋಕ ತಿಳಿಸಿದರು.