ಕೆಎಸ್ ಈಶ್ವರಪ್ಪ ಸುದ್ದಿಗೋಷ್ಟಿ

ಕೊಲೆಯಾದ ಕೆಲವೇ ಗಂಟೆಗಳಲ್ಲಿ ಹಂತಕನನ್ನು ಬಂಧಿಸಲಾಗಿದೆ ಎಂದು ಎಐಸಿಸಿ ಕರ್ನಾಟಕ ಉಸ್ತುವಾರಿ ರಂದೀಪ್ ಸುರ್ಜೆವಾಲಾರನ್ನು ತರಾಟೆಗೆ ತೆಗೆದುಕೊಂಡ ಈಶ್ವರಪ್ಪ, ಅಂಥ ಹೇಳಿಕೆ ನೀಡಲು ಅವರಿಗೆ ನಾಚಿಕೆಯಾಗಬೇಕು, ಕೊಲೆಗಳು ನಡೆಯಲು ಬಿಡಲ್ಲ ಎಂದು ಅವರು ಹೇಳಬೇಕಾಗಿತ್ತು ಎಂದರು.