ಬಸನಗೌಡ ಪಾಟೀಲ್ ಯತ್ನಾಳ್. ಶಾಸಕ

ಹಿಂದೆ ಶಿವಮೊಗ್ಗದಲ್ಲಿ ಬಜರಂಗ ದಳ ಕಾರ್ಯಕರ್ತ ಹರ್ಷನ ಕೊಲೆಯಾದಾಗ ನಾಲ್ವರನ್ನು ಎನ್ ಕೌಂಟರ್ ಮಾಡಿಸಿ ಮುಗಿಸಿ ಅಂತ ಆಗ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವರಾಗಿದ್ದ ಆರಗ ಜ್ಞಾನೇಂದ್ರ ಅವರಿಗೆ ಹೇಳಿದ್ದೆ, ಆದರೆ ಅವರು ತನ್ನ ಮಾತನ್ನು ಗಣನೆಗೆ ತೆಗೆದುಕೊಳ್ಳಲಿಲ್ಲ ಎಂದು ಯತ್ನಾಳ್ ಹೇಳಿದರು.