ಹುಬ್ಬಳ್ಳಿ ಯುವತಿಯರಿಗೆ ಆದ ಗತಿ ನಿನಗೂ ಆಗುತ್ತದೆ, ಪೊಲೀಸರು ನನ್ನ ಕಿಸೆಯಲ್ಲಿದ್ದಾರೆ ಎಂದು ತಿಪ್ಪಣ್ಣ ಬೆದರಿಕೆ ಕೂಡ ಹಾಕಿದ್ದಾನಂತೆ. ಹುಬ್ಬಳ್ಳಿಯಂಥ ಘಟನೆಗಳು ಪುನರಾವರ್ತನೆಯಾಗಬಾರದು ಅಂತಾದ್ರೆ ಪರಮೇಶ್ವರ್ ಅವರು ಕೂಡಲೇ ಬೆಳಗಾವಿ ಪೊಲೀಸ್ ವರಿಷ್ಠರೊಂದಿಗೆ ಮಾತಾಡಬೇಕು.