ಬಿಜೆಪಿ ಶಾಸಕ ಮುನಿರತ್ನ ನಾಯ್ಡು

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಬಳಿಕ ಮುನಿರತ್ನ ತಮ್ಮ ಕ್ಷೇತ್ರದಲ್ಲಿ ಕುಂಠಿತಗೊಂಡಿರುವ ಅಭಿವೃದ್ಧಿ ಕಾಮಗಾರಿ ಮತ್ತು ಮುಚ್ಚಿ ಹೋಗಿರುವ ಶಾಲೆಗಳ ಬಗ್ಗೆ ಮುಖ್ಯಮಂತ್ರಿಯ ಗಮನ ಸೆಳೆದು, ಪರೋಕ್ಷವಾಗಿ ಅನುದಾನ ಬಿಡುಗಡೆ ಮಾಡಿ ಅಂತ ಮನವಿ ಮಾಡುತ್ತಾರೆ. ಮುನಿರತ್ನ ನಿಸ್ಸಂದೇಹವಾಗಿ ಒಬ್ಬ ಚಾಣಾಕ್ಷ ರಾಜಕಾರಣಿ ಅಂತ ನಿಮಗನಿಸುತ್ತಿಲ್ಲವೇ?