ವಿರೋಧ ಪಕ್ಷದ ನಾಯಕ ಆರ್ ಅಶೋಕ

ಮುಖ್ಯಮಂತ್ರಿ ಸಿದ್ದರಾಮಯ್ಯ ನೋಟೀಸ್ ಗಳನ್ನು ವಾಪಸ್ಸು ತೆಗೆದುಕೊಂಡಿದ್ದೇವೆ ಅನ್ನುತ್ತಾರೆ, ಆದರೆ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಎರಡು ದಿನಗಳ ಹಿಂದೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ವಕ್ಫ್ ಬೋರ್ಡ್ ನೀಡಿದ ನೋಟೀಸ್ ಗಳ ಪ್ರಗತಿ ಮತ್ತು ಸ್ಟೇಟಸ್ ವರದಿಯನ್ನು ಕೇಳಿದ್ದಾರೆ. ದ್ವಿಮುಖ ನೀತಿ ಪ್ರದರ್ಶಿಸುತ್ತಿರುವ ಸಿದ್ದರಾಮಯ್ಯ ಸರ್ಕಾರಕ್ಕೆ ಮಾನ ಮರ್ಯಾದೆ ಇದೆಯಾ? ಎಂದು ಅಶೋಕ ಪ್ರಶ್ನಿಸಿದರು.