ಡಿಕೆ ಸುರೇಶ್ ಸುದ್ದಿಗೋಷ್ಠಿ

ವಿರೋಧ ಪಕ್ಷದ ನಾಯಕರು ಶಿವಕುಮಾರ್ ಅವರನ್ನು ಟಾರ್ಗೆಟ್ ಮಾಡುತ್ತಿರುವ ಬಗ್ಗೆ ಮಾತಾಡಿದ ಅವರು, ಅವರ ರಾಜಕಾರಣವೇ ಶಿವಕುಮಾರ್ ಸುತ್ತ ತಿರುಗುತ್ತಿರುತ್ತದೆ, ಶಿವಕುಮಾರ್ ಹೆಸರು ಹೇಳದೆ ಅವರ ಬೇಳೆ ಬೇಯಲ್ಲ, ಜನಕ್ಕೆ ಎಲ್ಲ ಗೊತ್ತಾಗುತ್ತಿದೆ, ಅವರೇ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.