ಬರ ಪರಿಹಾರ ನಿಧಿಗಾಗಿ ಕರ್ನಾಟಕ ಮನವಿ ಸಲ್ಲಿಸಿ ತಿಂಗಳುಗಳು ಕಳೆದರೂ ಇನ್ನೂ ಬಿಡುಗಡೆಯಾಗಿಲ್ಲ. ಮಳೆಗಾಲದಲ್ಲಿ ಪ್ರವಾಹದಂಥ ಸ್ಥಿತಿ ಕರ್ನಾಟಕದಲ್ಲಿ ತಲೆದೋರಿದಾಗಲೂ ಪರಿಹಾರಕ್ಕಾಗಿ ಕೇಂದ್ರದಿಂದ ಹಣ ಬಿಡುಗಡೆಯಾಗಿರಲಿಲ್ಲ ಎಂದು ಹೇಳಿದ ಸಚಿವ, ಎಲ್ಲ ಅಂಶಗಳ ಆಧಾರವಾಗಿಟ್ಟುಕೊಂಡೇ ಸುರೇಶ್ ಆತಂಕ ವ್ಯಕ್ತಪಡಿಸಿದ್ದಾರೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.