ಶಾಂತಿ ಕಾಪಾಡುವಂತೆ DYSP ಕೈಮುಗಿದರೂ ಕೇಳದ ಕಿಡಿಗೇಡಿಗಳು

0 seconds of 2 minutes, 50 secondsVolume 0%
Press shift question mark to access a list of keyboard shortcuts
00:00
02:50
02:50
 

ದಾವಣಗೆರೆ ಜಿಲ್ಲೆಯ ಚೆನ್ನಗಿರಿ ಪೊಲೀಸ್​ ಠಾಣೆ ವ್ಯಾಪ್ತಿಯ ಟಿಪ್ಪು ನಗರ ನಿವಾಸಿಯಾಗಿದ್ದ ಅದೀಲ್ (30) ಮಟ್ಕಾ ಆಡಿಸುತ್ತಿದ್ದ ಎಂದು ಶುಕ್ರವಾರ ಪೊಲೀಸರು ಠಾಣೆಗೆ ಕರೆ ತಂದಿದ್ದರು. ಪೊಲೀಸರು ಠಾಣೆಗೆ ಕರೆ ತರುತ್ತಿದ್ದಂತೆ, ಕುಸಿದು ಬಿದ್ದಿದ್ದಾನೆ. ಕೂಡಲೆ ಆತನನ್ನು ಆಸ್ಪತ್ರೆಗೆ ದಾಖಲಾಗಿಸಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಇದರಿಂದ ಆಕ್ರೋಶಗೊಂಡ ಮೃತ ಕುಟುಂಬಸ್ಥರು ಪೊಲೀಸ್​ ಠಾಣೆ ಮೇಲೆ ದಾಳಿ ಮಾಡಿದ್ದರು.