ಸಿಎಂ ಸಿದ್ದರಾಮಯ್ಯ

Karnataka Assembly Winter Session 2023: ಅಧಿವೇಶನದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷ ಜಂಟಿಯಾಗಿ ಸರ್ಕಾರದ ಮೇಲೆ ದಾಳಿ ನಡೆಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜೆಯೇಂದ್ರ ಹೇಳಿರುವುದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅವರು ಜಂಟಿಯಾಗಿಯಾದರೂ ದಾಳಿ ನಡೆಸಲಿ ಅಥವಾ ಬೇರೆಯವರನ್ನೂ ಜೊತೆಗೂಡಿಸಿಕೊಂಡು ದಾಳಿ ನಡೆಸಲಿ, ತಮ್ಮ ಸರ್ಕಾರ ಎದುರಿಸಲು ಸಿದ್ಧವಿದೆ ಎಂದು ಹೇಳಿದರು.