ಗೃಹ ಸಚಿವ ಜಿ ಪರಮೇಶ್ವರ್

ಮೈಕ್ರೋ ಫೈನಾನ್ಸ್ ಸಂಸ್ಥೆಗಳನ್ನು ನಿಯಂತ್ರಣದಲ್ಲಿಡುವ ಕೆಲಸವನ್ನು ಸರ್ಕಾರ ಖಂಡಿತ ಮಾಡುತ್ತದೆ, ಸುಗ್ರೀವಾಜ್ಞೆ ಹೊರಡಿಸಲು ಮುಂದಿನ ಅಧಿವೇಶನದವರೆಗೆ ಕಾಯಲ್ಲ, ಸಾಲ ವಸೂಲಾತಿಗಾಗಿ ಫೈನಾನ್ಸ್ ಸಂಸ್ಥೆಗಳು ಔಟ್ ಸೋರ್ಸ್ ಮಾಡಿವೆ ಮತ್ತು ಅದರ ಜನ ಸಾಲಗಾರರ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ, ಇದು ಕೂಡಲೇ ನಿಲ್ಲಬೇಕೆಂದು ಮುಖ್ಯಮಂತ್ರಿಯವರು ಸೂಚನೆ ನೀಡಿದ್ದಾರೆ ಎಂದು ಪರಮೇಶ್ವರ್ ಹೇಳಿದರು.