ಶೂಟೌಟ್ ನಡೆದ ಸ್ಥಳ

ತಾಂಡವರಾಮ್ ಹಾರಿಸಿದ ಗುಂಡು ನೆಲಕ್ಕೆ ಬಿದ್ದ ಕಾರಣ ಯಾವುದೇ ಅಪಾಯವಾಗಿಲ್ಲ. ಭರತ್ ಸಲ್ಲಿಸಿದ ದೂರಿನ ಮೇರೆಗೆ ಪೊಲೀಸರು ತಾಂಡವರಾಮ್ ನನ್ನು ವಶಕ್ಕೆ ಪಡೆದಿದ್ದಾರೆ. ಈತ ಚಿತ್ರ ನಿರ್ಮಾಣದಲ್ಲ್ಲಿ ಹಣ ಹೂಡಿದ್ದನಂತೆ, ಹಾಗಾಗಿ ಚಿತ್ರ ರಿಲೀಸ್ ವಿಳಂಬವಾದಂತೆ ತಳಮಳ ಶುರುವಾಗಿದೆ.