ರಾಜ್ಯದಲ್ಲಿ ಬಡವರು ಬರಿ ಹೊಟ್ಟೆಯಲ್ಲಿರಬಾರದು, ಯಾರೂ ಹಸಿಯಬಾರದು ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದಾರೆ ಎಂದು ರಾಜಣ್ಣ ಹೇಳಿದ್ದಾರೆ. ಸಹಕಾರ ಸಚಿವ ಲೋಕಸಭಾ ಚುನಾವಣೆಗೆ ಪ್ರಚಾರ ಕಾರ್ಯವನ್ನು ಈಗಿಂದಲೇ ಶುರು ಮಾಡಿದಂತಿದೆ.