ಸದನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಯಾಗಬೇಕಿದೆ, ಸರ್ಕಾರೀ ಆಸ್ಪತ್ರೆಗಳಲ್ಲಿ ಬಾಣಂತಿಯರು ಮತ್ತು ನವಜಾತ ಶಿಶುಗಳ ಸಾವಾಗುತ್ತಿದೆ, ಪಂಚಮಸಾಲಿ ಸಮುದಾಯದವರು ಮೀಸಲಾತಿಗಾಗಿ ಹೋರಾಟ ನಡೆಸಿದ್ದಾರೆ, ಸರ್ಕಾರವಾದರೋ ಸಮಾಜಗಳ ನಡುವೆ ವಿಷಬೀಜ ಬಿತ್ತುವ ಕೆಲಸಕ್ಕೆ ಮುಂದಾಗುತ್ತಾ, ಹಿಂದೂಗಳ ಹೋರಾಟವನ್ನು ಹತ್ತ್ತಿಕ್ಕುವ ಕೆಲಸವನ್ನು ಮಾಡುತ್ತಿದೆ ಎಂದು ವಿಜಯೇಂದ್ರ ಹೇಳಿದರು.