ದೇವನಹಳ್ಳಿಯಲ್ಲಿ ಮಳೆ

ಲಕ್ಷದ್ವೀಪದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಅಕ್ಟೋಬರ್ 14ರವರೆಗೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಕಳೆದವಾರ ಹೇಳಿತ್ತು. ಅದರ ಪ್ರಕಾರ ಇವತ್ತು ಕೊನೆಯ ದಿನ, ನಾಳೆಯಿಂದ ಪ್ರಾಯಶಃ ಮಳೆಯಾಗಲಿಕ್ಕಿಲ್ಲ.