ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!

ಶಿವಕುಮಾರ್ ಮುಖ್ಯಮಂತ್ರಿ ಅಗಲ್ಲ ಅಂತಲೂ ಶ್ರೀರಾಮುಲು ಹೇಳುತ್ತಾರೆ. ಅವರು ಮುಖ್ಯಮಂತ್ರಿಯಾಗಬೇಕಾದರೆ ಈಗಿರುವ ಸಿಎಂ ಸಿದ್ದರಾಮಯ್ಯ ಸ್ಥಾನ ಬಿಟ್ಟಕೊಡಬೇಕು,ಆದರೆ ಸಿದ್ದರಾಮಯ್ಯ ಯಾವತ್ತೂ ಹಾಗೆ ಮಾಡಲಾರರು, ರಂದೀಪ್ ಸುರ್ಜೆವಾಲಾ ಶಾಸಕರ ಅಭಿಪ್ರಾಯಗಳನ್ನು ಹೊತ್ತು ದೆಹಲಿಗೆ ಹೋದ ಬಳಿಕ ಹೈಕಮಾಂಡ್ ಸಿದ್ದರಾಮಯ್ಯರನ್ನು ಬದಲಾಯಿಸಬೇಕಾ ಇಲ್ಲವಾ ಅಂತ ನಿರ್ಣಯಿಸುತ್ತದೆ ಎಂದು ಶ್ರೀರಾಮುಲು ಹೇಳಿದರು.