ಯತ್ನಾಳ್ ಅವರನ್ನು ಉಚ್ಚಾಟಿಸಿದ್ದು ಕಾಂಗ್ರೆಸ್ ಪಕ್ಷಕ್ಕೆ ಲಾಭವೂ ಅಲ್ಲ ನಷ್ಟವೂ ಅಲ್ಲ, ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಅವರ ಪ್ರಚಾರದ ಹೊರತಾಗಿಯೂ ತಮ್ಮ ಪಕ್ಷ 136 ಸ್ಥಾನಗಳನ್ನು ಗೆದ್ದಿತ್ತು, ಅವರು ಕಾಂಗ್ರೆಸ್ ಗೆ ಬರುತ್ತೇನೆಂದರೆ ಸೇರಿಸಿಕೊಳ್ಳುವುದು ಬಿಡೋದು ಹೈಕಮಾಂಡ್ಗೆ ಬಿಟ್ಟಿರುವ ವಿಚಾರ, ಅದರೆ ಅವರೊಬ್ಬ ಉತ್ತಮ ನಾಯಕ ಎಂದು ಸಚಿವ ಹೇಳಿದರು.