ಹನುಮಾನ್ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಅವರು ಅಲ್ಲಿ ನೆರದಿದ್ದ 300 ಕ್ಕೂ ಹೆಚ್ಚು ಬಜರಂಗ ದಳದ ಕಾರ್ಯಕರ್ತರೊಂದಿಗೆ ಸೇರಿ ಹನುಮಾನ ಚಾಲೀಸ ಪಠಿಸಿದರು.