ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದಿದ್ದರೆ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಪಕ್ಷದ ಕಡೆ ವಾಲುವ ಸಾಧ್ಯತೆ ಇದೆ, ಅವರ ಪಕ್ಷದಲ್ಲಿ ಸ್ವಾಗತವಿದೆಯಾ ಎಂದು ಕೇಳಿದ್ದಕ್ಕೆ ಸಂತೋಷ್ ಲಾಡ್, ಅದರ ಬಗ್ಗೆ ತನಗೆ ಮಾಹಿತಿ ಇಲ್ಲ, ಅದು ಹೈಕಮಾಂಡ್ಗೆ ಬಿಟ್ಟ ವಿಚಾರ ಎಂದು ಹೇಳಿದರು.