ಮಂಗಳೂರಲ್ಲಿ ಬಿವೈ ವಿಜಯೇಂದ್ರ

ರಾಜ್ಯದ ಜನತೆಯ ಪಾಲಿಗೆ ಇದ್ದೂ ಸತ್ತಂತಿರುವ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಸೋಮವಾರ ಬೆಂಗಳೂರಲ್ಲಿ ಪ್ರತಿಭಟನೆ ನಡೆಸಲಾಗಿದೆ, ಭ್ರಷ್ಟ ಮತ್ತು ಹಿಂದೂ ವಿರೋಧಿ ಸರ್ಕಾರವನ್ನು ವಜಾ ಮಾಡಬೇಕೆಂದು ಮುಂದಿನ ದಿನಗಳಲ್ಲಿ ಮಾನ್ಯ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಿದ್ದೇವೆ ಎಂದು ವಿಜಯೇಂದ್ರ ಹೇಳಿದರು.