ಸ್ಪಂದನ ಅಂತ್ಯಸಂಸ್ಕಾರ ಎಲ್ಲಿ ನಡೆಸಬೇಕು ಅನ್ನೋದು ತೀರ್ಮಾನವಾಗಿಲ್ಲ. ಸ್ಪಂದನಳ ಪಾರ್ಥೀವ ಶರೀರ ನಗರಕ್ಕೆ ಬಂದ ಬಳಿಕ ಕುಟುಂಬ ಸದಸ್ಯರು ಒಂದು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಹರಿಪ್ರಸಾದ್ ಹೇಳಿದರು.