ಜಿ ಪರಮೇಶ್ವರ್, ಗೃಹ ಸಚಿವ

ಇಂಥ ವಿಷಯಯಗಳನ್ನು ಡಿಪಿಎಅರ್ ಇಲಾಖೆ ನೋಡಿಕೊಳ್ಳುತ್ತದೆ ಮತ್ತು ಆ ಇಲಾಖೆ ಮುಖ್ಯಮಂತ್ರಿಗಳ ಸುಪರ್ದಿಯಲ್ಲಿರುತ್ತದೆ. ಮುಖ್ಯಮಂತ್ರಿಗಳು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿರುತ್ತಾರೆ. ಹಾಗೇನಾದರೂ ಇದ್ದರೆ ಅಧಿಕಾರಿಗಳು ತಮಗೆ ಲಿಖಿತ ರೂಪದಲ್ಲಿ ತಿಳಿಸಿರುತ್ತಿದ್ದರು ತಾನು ವಿಮಾನ ನಿಲ್ದಾಣಕ್ಕೆ ಹೋಗಿರುತ್ತಿದ್ದೆ ಎಂದು ಸಚಿವ ಪರಮೇಶ್ವರ್ ಹೇಳಿದರು.