ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ಹಿಂದೆ ಅಟಲ್ ಬಿಹಾರಿ ವಾಜಪೇಯಿ ಅವರು ಸಂಸತ್ತಿನಲ್ಲಿ ವಿಶ್ವಾಸ ಮತ ಸೋತಾಗ ಅಧೀರರಾಗಿರಲಿಲ್ಲ, ಕುಗ್ಗಿರಲಿಲ್ಲ. ನ ದೈನಂ ನ ಪಲಾಯನಂ ಎನ್ನುತ್ತಾ ತಮ್ಮ ಹೋರಾಟ ಮುಂದುವರಿಸುತ್ತೇನೆ ಎಂದು ಹೇಳಿದ್ದರು. ತಾನು ಬಿಜೆಪಿ ಹೈಕಮಾಂಡ್ ಮುಂದೆ ಹೋಗಿ, ಕೈ ಜೋಡಿಸಿ ಪಕ್ಷಕ್ಕೆ ವಾಪಸ್ಸು ಕರ್ಕೊಳ್ಳಿ ಅಂತ ದೀನನಾಗಿ ಕೇಳಲ್ಲ, ಹೋರಾಟ ಮಾಡಿ ಮತ್ತೇ ಪಕ್ಷಕ್ಕೆ ವಾಪಸ್ಸು ಹೋಗ್ತೀನಿ ಅಂತ ಯತ್ನಾಳ್ ಹೇಳಿದರು.