ಸಚಿವ ಬಿಜೆಡ್ ಜಮೀರ್ ಅಹ್ಮದ್ ಖಾನ್

ಕಾಂಗ್ರೆಸ್ ಪಕ್ಷದಿಂದ ಕೇವಲ ಒಬ್ಬ ಸಂಸದ ಇರೋದ್ರಿಂದ ಅವರಿಗೆ ಮಾತಾಡುವ ಅವಕಾಶ ಕೊಡುತ್ತಿಲ್ಲ, ಸುಮಲತಾ ಅಂಬರೀಶ್ ಮತ್ತು ಜೆಡಿಎಸ್ ಪಕ್ಷದ ಸಂಸದ ಸೇರಿ 27 ಸದಸ್ಯರು ಸಂಸತ್ತಿನಲ್ಲಿದ್ದರೂ ರಾಜ್ಯದ ಪರ ಧ್ವನಿ ಎತ್ತಲ್ಲ ಎಂದರು. ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಕುಮಾರಸ್ವಾಮಿ ಆ ಪಕ್ಷಕ್ಕಿಂತ ಒಂದು ಹಂತ ಮೇಲೆ ಹೋಗಿದ್ದು ಬೇರೆ ವಿಷಯಗಳ ಬಗ್ಗೆ ಧ್ವನಿಯೆತ್ತುತ್ತಾರೆ, ಕರ್ನಾಟಕ ಜನತೆ ಪರ ಎತ್ತಲ್ಲ ಎಂದು ಜಮೀರ್ ಹೇಳಿದರು.