ಸಿದ್ದರಾಮಯ್ಯ ಅವರ ಹಿರಿಮಗ ರಾಕೇಶ್ ಸಿದ್ದರಾಮಯ್ಯ ಬ್ರಸೆಲ್ಸ್ ನಲ್ಲಿ ತೀರಿಕೊಂಡಾಗ ಅವರ ಮೃತದೇಹವನ್ನು ತಾಯ್ನಾಡಿಗೆ ತರಲು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಆಗ ವಿದೇಶಾಂಗ ಖಾತೆ ಸಚಿವೆಯಾಗಿದ್ದ ದಿವಂಗತ ಸುಷ್ಮಾ ಸ್ವರಾಜ್ ಸಹಾಯ ಮಾಡಿದ್ದನ್ನು ಮುಖ್ಯಮಂತ್ರಿ ಮರೆತಿದ್ದಾರೆ ಎಂದು ಕುಮಾರಸ್ವಾಮಿ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ, ಅದು ನಡೆದ ಬಹಳ ವರ್ಷಗಳು ಕಳೆದಿವೆ, ಆಗ ಏನು ನಡೆದಿತ್ತು ಅನ್ನೋದು ತನಗೂ ಗೊತ್ತಿಲ್ಲ ಎಂದರು.