ಸಿದ್ದರಾಮಯ್ಯ ಶುಕ್ರವಾರ ಬಾದಾಮಿಗೆ ಭೇಟಿ ನೀಡಲಿದ್ದು ಬಾದಾಮಿ-ಕೆರೂರು ಶಾಶ್ವತ ನೀರು ಸರಬರಾಜು ಯೋಜನೆಗೆ ಚಾಲನೆ ನೀಡಲಿದ್ದಾರೆ