ಇವತ್ತು ನಗರದ ಶಿವರಾಮ ಕಾರಂತ ಬಡಾವಣೆಗೆ ಭೇಟಿ ನೀಡಿದ ಶಿವಕುಮಾರ್ ಅಲ್ಲಿಯ ನಿವಾಸಿಗಳಿಂದ ಎಲ್ಲ ಸ್ವೀಕರಿಸಿದರು. ಆದರೆ, ತಮಗೆ ಹಾಕಿದ ಹಾರವನ್ನು ತಮ್ಮ ಪಕ್ಕದಲಿದ್ದ ಹಿರಿಯ ನಿವಾಸಿಯೊಬ್ಬರು ಕೊರಳಿಗೆ ಹಾಕಿ ಅವರ ಬೆನ್ನು ತಟ್ಟಿದರು. ಯಜಮಾನರಿಗೆ ಹೇಗೆ ರಿಯಾಕ್ಟ್ ಮಾಡಬೇಕೆಂದು ಗೊತ್ತಾಗದೆ ನಕ್ಕುಬಿಟ್ಟರು!