ವಿಧಾನಸಭಾ ಅಧಿವೇಶನ ನಡೆಯುವಾಗಲೂ ಅವರ ಕೈಯಲ್ಲಿ ನಿಂಬೆಹಣ್ಣಿರುವುದನ್ನು ಜನ ಗಮನಿಸಿದ್ದಾರೆ. ಹಾಗಾಗಿ, ಅವರು ಈಗ ಎದುರಾಗಿರುವ ಸಂಕಷ್ಟದ ಹಿನ್ನೆಲೆಯಲ್ಲಿ ವಿಘ್ನ ನಿವಾರಕ ವಿನಾಯಕನಿಗೆ ಅವರು ಪೂಜೆ ಸಲ್ಲಿಸಿದ್ದಾರೆ. ದೃಶ್ಯಗಳಲ್ಲಿ ನಿಮಗೆ ಕಾಣುತ್ತಿರುವುದು ನಗರದ ಜಯನಗರದಲ್ಲಿರುವ ವಿನಾಯಕ ದೇವಸ್ಥಾನ.