ಬಸನಗೌಡ ಪಾಟೀಲ್ ಯತ್ನಾಳ್, ಶಾಸಕ

ತೀರ ಹತಾಷ ಸ್ಥಿತಿ ತಲುಪಿದಾಗ, ಬದುಕಲು ಮಾರ್ಗೋಪಾಯವೇ ಕಾಣದಾದಾಗ ರೈತ ಸಾವಿಗೆ ಶರಣಾಗುತ್ತಾನೆ ದುಡ್ಡಿನಾಸೆಗಾಗಿ ಅಲ್ಲ ಎಂದ ಯತ್ನಾಳ್, ಆ ಮಂತ್ರಿಗೆ ತಾನು ರೂ. 5 ಕೋಟಿ ನೀಡುತ್ತ್ತೇನೆ, ಆತ್ಮಹತ್ಯೆ ಮಾಡಿಕೊಳ್ಳಲಿ ಅಂತ ಸವಾಲೆಸೆದರು. ಶಿವಕುಮಾರ್ ಸ್ಥಿತಿವಂತರಾಗಿರುವುದರಿಂದ ಅವರಿಗೆ ರೂ. 25 ಕೋಟಿ ನೀಡುತ್ತೇನೆ, ಆತ್ಮಹತ್ಯೆ ಮಾಡಿಕೊಳ್ಳಲಿ ಅಂತ ಹೇಳಿದರು