ತಾಯಿ ಚಾಮುಂಡಿಗೆ ಪೂಜೆ ಸಲ್ಲಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಾಧಿಕಾರ ರಚಿಸದಂತೆ ರಾಜಮಾತೆ ಪ್ರಮೋದಾದೇವಿಯವರು ಪಡೆದುಕೊಂಡಿದ್ದ ತಡೆಯಾಜ್ಞೆಯನ್ನು ಕೋರ್ಟ್ ತೆರವುಗೊಳಿಸಿದೆ.