ಡಾ ಸಿಎನ್ ಮಂಜುನಾಥ್

ತಮ್ಮ ಗೆಲುವಿಗೆ ಬೇರೆ ಬೇರೆ ಕಾರಣಗಳಿವೆ, ಬಿಜೆಪಿ ಹಾಗೂ ಜೆಡಿಎಸ್ ಒಗ್ಗಟಟ್ಟಿನಿಂದ ಕೆಲಸ ಮಾಡಿದ್ದು ಪ್ರಮುಖ ಕಾರಣವಾದರೆ ಜನ ಬದಲಾವಣೆ ಬಯಸಿದ್ದು ಮತ್ತೊಂದು ಬಲವಾದ ಕಾರಣ ಎಂದು ಮಂಜುನಾಥ್ ಹೇಳಿದರು. ಕೇಂದ್ರದಲ್ಲಿ ಮಂತ್ರಿಯಾಗುವ ಬಗ್ಗೆ ತಾನು ಯೋಚನೆ ಮಾಡಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.