ಇದುವರೆಗೆ ಸಿದ್ದರಾಮಯ್ಯ ವಿರುದ್ಧ ಮಾತಾಡದ ಬಿಜೆಪಿ ನಾಯಕರು ಚುನಾವಣೆ ಹತ್ತಿರ ಬಂದಿರುವ ಸಮಯದಲ್ಲಿ ಅವರ ವಿರುದ್ಧ ಇಲ್ಲಸಲ್ಲದ ಅರೋಪ ಮಾಡುತ್ತಿದ್ದಾರೆ ಎಂದು ರೇವಣ್ಣ ಹೇಳಿದರು.