ಪಕ್ಷದ ಹೈಕಮಾಂಡ್ ಇದುವರೆಗೆ ಯಾರಿಗೂ ಕ್ಷೇತ್ರಗಳ ಜವಾಬ್ದಾರಿಯನ್ನು ವಹಿಸಿಕೊಟ್ಟಿಲ್ಲ, ಅಭ್ಯರ್ಥಿಗಳ ಆಯ್ಕೆಗಾಗಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಮೀಕ್ಷೆಗಳನ್ನು ನೀಡುವ ಕೆಲಸವಹಿಸಿಕೊಡಲಾಗಿತ್ತು, ಪ್ರಚಾರ ಕಾರ್ಯದಲ್ಲಿ ಯಾರನ್ನು ಕಡೆಗಣಿಸಿದ್ದಾರೆ ಯಾರನ್ನು ಪರಾಂಬರಿಸಿದ್ದಾರೆ ಅಂತ ಪ್ರಶ್ನೆ ಉದ್ಭವಿಸಲ್ಲ ಎಂದು ಸವದಿ ಹೇಳಿದರು.