ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಸ್ವಾಮೀಜಿಗೆ ಹೆಲಿಕಾಪ್ಟರ್ ಲ್ಲಿ ಹಾರಾಡುವ ಹಂಬಲ ಹುಟ್ಟಿಕೊಂಡುಬಿಟ್ಟಿತ್ತು, ತಾವು ಆಕಾಶದಲ್ಲಿ ಹಾರಾಡುವುದನ್ನು ಜನ ನೋಡಲಿ ಅಂತ ಅವರು ಆಸೆ ಪಡುತ್ತಿದರು ಎಂದು ಯತ್ನಾಳ್ ಹೇಳಿದರು. ಯಡಿಯೂರಪ್ಪ ಅವಧಿಯಲ್ಲಿ ಅವರು 10 ಕೋಟಿ ಅನುದಾನ ತೆಗೆದುಕೊಂಡು ಹೋಗಿದ್ದು ಎಲ್ಲರಿಗೂ ಗೊತ್ತಿದೆ ಎಂದು ಅವರು ಹೇಳಿದರು.