ಗೃಹ ಸಚಿವ ಜಿ ಪರಮೇಶ್ವರ್

ಮಹಾರಾಷ್ಟ್ರದಲ್ಲಿ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದಕ್ಕೆ ಕೊಳ್ಳಿಯಿಟ್ಟ ಬಳಿಕ ಬೆಳಗಾವಿ ಸೇರಿದಂತೆ ಬೀದರ್ ಮತ್ತು ಕಲಬುರಗಿ ಗಡಿಭಾಗಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಪರಮೇಶ್ವರ್ ಹೇಳಿದರು.