ಮುಖ್ಯಮಂತ್ರಿ ಸಿದ್ದರಾಮಯ್ಯ

ಚಾಮರಾಜನಗರ, ಮೈಸೂರು-ಕೊಡಗು ಮತ್ತು ಚಿತ್ರದುರ್ಗ ಲೋಕಸಭಾ ಕ್ಷೇತ್ರಗಳಲ್ಲಿ ಅವರು ಕಾಂಗ್ರೆಸ್ ಅಭ್ಯರ್ಥಿಗಳಿಗಾಗಿ ಪ್ರಚಾರ ಮಾಡಿದ್ದಾರೆ. ಈ ಬಾರಿಯ ಪ್ರಚಾರ ವೈಖರಿ ಬದಲಾಗಲಿದೆಯೇ? ಪ್ರಚಾರ ಕಾರ್ಯ ಹೇಗಿರಲಿದೆ ಅಂತ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ ಬಿಜೆಪಿ ನಾಯಕರು ಸುಳ್ಳಿನ ಮೇಲೆ ಪ್ರಚಾರ ಮಾಡುತ್ತಾರೆ ಅದರೆ ಕಾಂಗ್ರೆಸ್ ಸತ್ಯದ ಮೇಲೆ ಪ್ರಚಾರ ಮಾಡಲಿದೆ ಎಂದು ಹೇಳಿದರು.