ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿಅರಣ್ಯಪ್ರದೇಶಕ್ಕೆ ಹತ್ತಿರದ ಗ್ರಾಮಗಳಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗುತ್ತಿರುವುದರಿಂದ ಗ್ರಾಮಸ್ಥರು ಜಾಗರೂಕರಾಗಿರಬೇಕೆಂಬ ಎಚ್ಚರಿಕೆಯನ್ನು ಧ್ವನಿವರ್ಧಕದ ಮೂಲಕ -ಸಾರುವ ಪರಿಸ್ಥಿತಿ ಎದುರಾಗಿದೆ.