ಸಂಸದ ನಳಿನ್ ಕುಮಾರ್ ಕಟೀಲ್

ಅವರ ಮಾತುಗಳನ್ನು ಕೇಳುತ್ತಿದ್ದರೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಮಗೆ ಟಿಕೆಟ್ ಸಿಗಲಾರದೆಂಬ ಅನುಮಾನ ಅವರಲ್ಲಿ ಹುಟ್ಟಿಕೊಂಡಂತಿದೆ. ಆದರೆ ಅದನ್ನು ಸ್ಪೋರ್ಟ್ ಆಗಿ ಸ್ವೀಕರಿಲು ತಯಾರಿರುವ ಅವರು, ಹೈಕಮಾಂಡ್ ಯಾರಿಗೇ ಟಿಕೆಟ್ ನೀಡಿದರೂ ಅವರ ಗೆಲುವಿಗಾಗಿ ಶ್ರಮಿಸುವ ಭರವಸೆ ನೀಡಿದರು. ರಾಜ್ಯಾಧ್ಯಕ್ಷನಾಗಿದ್ದ ಸಮಯದಲ್ಲಿ ಒಬ್ಬ ಸಂಸದನ ಕಾರ್ಯವನ್ನು ಸರಿಯಾಗಿ ನಿಭಾಯಿಸಲಾಗದಕ್ಕೆ ಕಟೀಲ್ ವಿಷಾದ ವ್ಯಕ್ತಪಡಿಸಿದರು.