ಶನಿವಾರದಂದು ತೀರ್ಪು ಪ್ರಕಟಿಸಿದ ನ್ಯಾಯಾಲಯವು, ಗಣೇಶ ಉತ್ಸವ ಆಚರಿಸಲು ಅನುಮತಿ ನೀಡಿತಲ್ಲದೆ, ಈದ್ಗಾ ಮೈದಾನ ಹುಬ್ಬಳ್ಳಿ-ಧಾರವಾಡ ಪಾಲಿಕೆಗೆ ಸೇರಿದ್ದು, ಅಂಜುಮನ್ ಸಮಿತಿಗೆ ಸೇರಿದ ಜಾಗವಲ್ಲ; ಸಮಿತಿಯ ವರ್ಷಕ್ಕೆ ಎರಡು ಬಾರಿ ಅನುಮತಿ ಪಡೆದು ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಬಹುದಷ್ಟೇ ಅಂತ ಹೇಳಿತ್ತು.