ನವರಾತ್ರಿ ವೇಷದಲ್ಲಿ ಕಾಡಿದ ರೇಣುಕಾ ಸ್ವಾಮಿ ಪ್ರೇತಾತ್ಮ!

ನಟ ದರ್ಶನ್ ಹಾಗೂ ಗ್ಯಾಂಗ್​ನಿಂದ ಕೊಲೆಯಾಗಿದ್ದಾರೆ ಎನ್ನಲಾದ ಚಿತ್ರದುರ್ಗದ ರೇಣುಕಾಸ್ವಾಮಿ ಕೂಡ ಈಗ ನವರಾತ್ರಿ ವೇಷದ ಥೀಮ್! ರೇಣುಕಾಸ್ವಾಮಿಯ ಪ್ರೇತಾತ್ಮ ಎಂಬಂತೆ ಬಿಂಬಿತವಾದ ನವರಾತ್ರಿ ವೇಷವೊಂದು ಕರಾವಳಿ ಕರ್ನಾಟಕದ ಮಂಗಳೂರು ಸುತ್ತಮುತ್ತ ಮನೆ ಮನೆ ಸಂಚರಿಸಿದ್ದು, ವಿಡಿಯೋ ಈಗ ವೈರಲ್ ಆಗುತ್ತಿದೆ. ವಿಡಿಯೋ ಇಲ್ಲಿದೆ.