ಬಿವೈ ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

ಇಂಡಿಯ ಒಕ್ಕೂಟದಲ್ಲಿ ಪ್ರಧಾನ ಮಂತ್ರಿಯಾಗಲು ಲಾಯಕ್ಕಾಗಿರುವ ಒಬ್ಬ ನಾಯಕನಾದರೂ ಇದ್ದ್ದಾರೆಯೇ? ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸಮಕ್ಕೆ ನಿಲ್ಲುವ ಒಬ್ಬ ನಾಯಕನಿಲ್ಲದ ಇಂಡಿಯ ಒಕ್ಕೂಟವು ಚುನಾವಣೆಯಲ್ಲಿ ಹೇಳಹೆಸರಿಲ್ಲದಂತಾಗಲಿದೆ, ಹಾಗಾಗಿ ಸಿದ್ದರಾಮಯ್ಯನವರು ಉಡಾಫೆಯ ಮಾತುಗಳನ್ನಾಡುವುದು ನಿಲ್ಲಿಸಬೇಕು ಎಂದು ವಿಜಯೇಂದ್ರ ಹೇಳಿದರು.