ಚನ್ನಪಟ್ಟಣದಲ್ಲಿ ಡಿಕೆ ಶಿವಕುಮಾರ್

ಚನ್ನಪಟ್ಟಣ ತಾಲೂಕು ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ₹150 ಕೋಟಿ ಬಿಡುಗಡೆ ಮಾಡಿದ್ದಾರೆ, ಬಡವರಿಗಾಗಿ 5,000 ಮನೆಗಳನ್ನು ಕಟ್ಟುವ ಯೋಜನೆ ಕೈಗೆತ್ತಿಕೊಳ್ಳಲಾಗುವುದು, ಇದಕ್ಕಾಗಿ 100 ಎಕರೆ ಜಮೀನು ಈಗಾಗಲೇ ಗುರುತಿಸಲಾಗಿದೆ ಮತ್ತು ಇನ್ನೂ 100 ಎಕರೆ ಜಮೀನು ಖರೀದಿಸಬೇಕಿದೆ ಎಂದು ಶಿವಕುಮಾರ್ ಹೇಳಿದರು.