ಅಶೋಕ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಶೋಭಾ ಕರಂದ್ಲಾಜೆ, ಡಿ ವಿ ಸದಾನಂದಗೌಡ, ಸುನೀಲ್ ಕುಮಾರ್, ಸಿಟಿ ರವಿ ಮೊದಲಾದವರನ್ನು ಹಾಸನಕ್ಕೆ ಕರೆದುಕೊಂಡು ಹೋಗಿ ಸಂತ್ರಸ್ತೆಯರ ವಿಳಾಸಗಳನ್ನು ಪತ್ತೆ ಮಾಡಿ ಅವರಲ್ಲಿ ವಿಶ್ವಾಸ ತುಂಬುವ ಪ್ರಯತ್ನ ಮಾಡಲಿ ಎಂದು ಶಿವಕುಮಾರ್ ಹೇಳಿದರು.