ಅಂಜನಾದಿ ಹನುಮನ ಪರಮ ಭಕ್ತನಾಗಿರುವ ತನಗೆ ಗಂಗಾವತಿ ಜನರ ಸೇವೆ ಮಾಡುವ ಅವಕಾಶ ಆ ಭಗವಂತನಿಂದಲೇ ಪ್ರಾಪ್ತಿಯಾಗಿದೆ, ಹನುಮ ಜನಿಸಿದ ಅಂಜನಾದ್ರಿ ಪ್ರದೇಶವನ್ನು ಅಯೋಧ್ಯಾ ಮತ್ತು ತಿರುಪತಿ ಮಾದರಿಯಲ್ಲಿ ಅಭಿವೃದ್ಧಿ ಮಾಡುವ ಉದ್ದೇಶ ತನಗಿದೆ ಎಂದು ಹೇಳಿದ ರೆಡ್ಡಿ, ಮೈನಿಂಗ್ ಲೀಸ್ ತನಗೆ ನೀಡಿರುವುದಕ್ಕೆ ಸಂಬಂಧಿಸಿದಂತೆ ತನಗೆ ಶಿಕ್ಷೆ ಪ್ರಕಟವಾಗಿತ್ತು ಎಂದು ಹೇಳಿದರು.