ನಾನು ಶಾಶ್ವತವಾಗಿ ಬಿಜೆಪಿ ಹೊರಬಿದ್ದಿಲ್ಲ ಎಂದು ಹೇಳುವ ಬಸನಗೌಡ ಯತ್ನಾಳ್ ಕಾಂಗ್ರೆಸ್ ಪಕ್ಷವನ್ನು ಸತ್ತರೂ ಸೇರಲ್ಲ ಎಂದು ಹೇಳುತ್ತಾರೆ. ಆ ಪಕ್ಷದಲ್ಲಿ ಹಿಂದೂಗಳೇ ಇಲ್ಲ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಓಲೈಸುವುದಷ್ಟೇ ಕಾಂಗ್ರೆಸ್ ನಾಯಕರ ಕೆಲಸ, ಬೇಕಾದರೆ ಒಂದು ಹೊಸ ಪಕ್ಷ ಕಟ್ಟಿ ನನ್ನ ಸಾಮರ್ಥ್ಯ ಏನು ಅಂತ ತೋರಿಸುವೆ, ಆದರೆ ಕಾಂಗ್ರೆಸ್ ಮಾತ್ರ ಸೇರಲಾರೆ ಎಂದು ಯತ್ನಾಳ್ ಹೇಳುತ್ತಾರೆ.